ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಅವರನ್ನು ಕೊಲ್ಲುವುದಕ್ಕಾಗಿ ಕೂಡುದಾರಿಗಳಲ್ಲಿ ನಿಲ್ಲಬಾರದಿತ್ತು. ತುರ್ತುಪರಿಸ್ಥಿತಿಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿನ ಕೈಗೆ ಒಪ್ಪಿಸಬಾರದಿತ್ತು.