ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.