kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋನ

,

1ನೇ ಅಧ್ಯಾಯ

,
???en_US.statement???   3

ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.

Go to Home Page