ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.