ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.