ಆಗ ನಾವಿಕರು: “ನೀನು ಯಾರು? ಎಲ್ಲಿಂದ ಬಂದೆ? ಯಾವ ಕೆಲಸದ ಮೇಲೆ ಬಂದೆ? ನೀನು ಯಾವ ಜನಾಂಗದವನು? ಈ ದುರಂತಕ್ಕೆ ಕಾರಣ ಯಾರು?” ಎಂದು ಪ್ರಶ್ನಿಸಿದರು.