ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ: “ಸಮುದ್ರವು ಶಾಂತವಾಗಬೇಕಾದರೆ ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.