ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.