ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು.