kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋನ

,

4ನೇ ಅಧ್ಯಾಯ

,
ವಚನ   2

ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.

Go to Home Page