ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.