ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ.