ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”