“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”