ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.