ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”
Go to Home Page