ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು.