ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.