“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.