“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.