ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”