kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಫನ್ಯ

,

1ನೇ ಅಧ್ಯಾಯ

,
ವಚನ   18

ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.

Go to Home Page