ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.