ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.
Go to Home Page