ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.
Go to Home Page