ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.