ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”
Go to Home Page