ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”