kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

2ನೇ ಅಧ್ಯಾಯ

,
ವಚನ   7

ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.

Go to Home Page