‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”