ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”