kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

5ನೇ ಅಧ್ಯಾಯ

,
ವಚನ   3

ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.

Go to Home Page