ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.