ಆದರೆ ಈಗ ಜೆರುಸಲೇಮಿನವರಿಗೂ ಜುದೇಯದ ಜನರಿಗೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿದ್ದೇನೆ. ಆದುದರಿಂದ ಹೆದರಬೇಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.