kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

9ನೇ ಅಧ್ಯಾಯ

,
???en_US.statement???   1

ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.

Go to Home Page