ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.