ಅಂದೇ ಆ ಒಡಂಬಡಿಕೆ ರದ್ದಾಯಿತು. ಇದನ್ನು ವೀಕ್ಷಿಸುತ್ತಿದ್ದ ಕೊಯ್ಗುರಿಗಳ ವ್ಯಾಪಾರಿಗಳು, ನಾನು ಈಡೇರಿಸಿದ್ದು ದೇವರ ನುಡಿಯನ್ನೇ ಎಂಬುದಾಗಿ ಗ್ರಹಿಸಿಕೊಂಡರು.