ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ: