kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

12ನೇ ಅಧ್ಯಾಯ

,
ವಚನ   8

ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.

Go to Home Page