kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

12ನೇ ಅಧ್ಯಾಯ

,
???en_US.statement???   10

“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.

Go to Home Page