kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

13ನೇ ಅಧ್ಯಾಯ

,
???en_US.statement???   3

ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.

Go to Home Page