ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.