ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.