ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.