“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.