ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ: