“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.