kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮಲಾಕಿಯ

,

1ನೇ ಅಧ್ಯಾಯ

,
???en_US.statement???   10

“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

Go to Home Page