ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?