“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.